Breaking News

ಕಾಂಗ್ರೆಸ್ ನ ಹತ್ತಕ್ಕೂ ಅಧಿಕ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ:ಆರ್ ಅಶೋಕ್

Spread the love

ಬೆಂಗಳೂರು : ಕಾಂಗ್ರೆಸ್ ನ ಹತ್ತಕ್ಕೂ ಅಧಿಕ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಸಚಿವ ಆರ್ ಅಶೋಕ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಅಶೋಕ್ ಕಾಂಗ್ರೆಸ್ ನ ಶಾಸಕರು ಮತ್ತು ನಾಯಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ.

ಸದ್ಯದಲ್ಲೇ ಶಾಸಕರನ್ನು ತಮ್ಮ ಪಕ್ಷಕ್ಕೆ ಸೇಡೆ ಮಾಡಿಕೊಳ್ಳುತ್ತೇವೆ ಎಂದು ಅಶೋಕ್ ಹೇಳಿದರು.

ಕಾಂಗ್ರೆಸ್ ನಾಯಕರಿಗೆ ಈಗ ಭಯ ಶುರುವಾಗಿದೆ. ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು, ಆ ಪಕ್ಷಕ್ಕೆ ಯಾರೂ ವಲಸೆ ಹೋಗುವುದಿಲ್ಲ ಎಂದು ಅಶೋಕ್ ಹೇಳಿದರು. ಕಾಂಗ್ರೆಸ್ ನ ಹತ್ತಕ್ಕೂ ಅಧಿಕ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಸಚಿವ ಆರ್ ಅಶೋಕ್ ಸ್ಪೋಟಕ ಹೇಳಿಕೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ