Breaking News

ಬೆಳಗಾವಿ: ಜಿಲ್ಲೆಯಲ್ಲಿ ನಾಲ್ಕೇ ತಿಂಗಳಲ್ಲಿ 4,665 ಜಾನುವಾರು ಮೃತಪಟ್ಟಿವೆ

Spread the love

ಬೆಳಗಾವಿ: ಜಿಲ್ಲೆಯಲ್ಲಿ ಚರ್ಮಗಂಟು (ಲಂಪಿಸ್ಕಿನ್‌) ರೋಗ ವ್ಯಾಪಕವಾಗಿ ಹರಡುತ್ತಿದ್ದು, ನಾಲ್ಕೇ ತಿಂಗಳಲ್ಲಿ 4,665 ಜಾನುವಾರು ಮೃತಪಟ್ಟಿವೆ. ಆದರೆ, ಬಹುಪಾಲು ರೈತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಕೆಲವರಿಗೆ ಮಾತ್ರ ಅಲ್ಪಮೊತ್ತದ ಹಣ ನೀಡಿದ್ದು ಅಸಮಾಧಾನಕ್ಕೆ ಕಾರಣವಾಗಿದೆ.

 

‘ಚರ್ಮಗಂಟು ರೋಗ ಶಾಪವಾಗಿ ಪರಿಣಮಿಸಿದೆ. ಈ ಸೋಂಕಿನಿಂದ ಮೃತಪಟ್ಟಿರುವ 1 ವರ್ಷದೊಳಗಿನ ಕರುವಿಗೆ ತಲಾ ₹5 ಸಾವಿರ, ಆಕಳಿಗೆ ₹20 ಸಾವಿರ ಮತ್ತು ಎತ್ತಿಗೆ ₹30 ಸಾವಿರ ಪರಿಹಾರ ನಿಗದಿಪಡಿಸಲಾಗಿದೆ. ಇದು ಏತಕ್ಕೂ ಸಾಲದು. ಮೇಲಾಗಿ, ಆ ಪರಿಹಾರವೂ ಇನ್ನೂ ಸಿಕ್ಕಿಲ್ಲ’ ಎಂದು ತಾಲ್ಲೂಕಿನ ಗಣಿಕೊಪ್ಪದ ರೈತರಾದ ಅಭಿಷೇಕ ಹಿರೇಮಠ, ಶಿವಲಿಂಗ ಗಾಬಿ, ಸಿದ್ಧನಗೌಡ ಪಾಟೀಲ  ಅಳಲು
ತೋಡಿಕೊಂಡರು.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ