Breaking News

ಹಿರಿಯ ಐಪಿಎಸ್ ಅಧಿಕಾರಿ ‘ಭಾಸ್ಕರ್ ರಾವ್’ ರಾಜೀನಾಮೆ ಅಂಗೀಕಾರಿಸಿದ ‘ರಾಜ್ಯ ಸರ್ಕಾರ’, ‘ಸೇವೆ’ಯಿಂದ ಬಿಡುಗಡೆ

Spread the love

ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವ್ರ ರಾಜೀನಾಮೆಯನ್ನ ರಾಜ್ಯ ಸರ್ಕಾರ ಅಂಗೀಕರಿಸಿದ್ದು, ಈ ಮೂಲಕ ಅವ್ರನ್ನ ಅಧಿಕೃತವಾಗಿ ಸೇವೆಯಿಂದ ಬಿಡುಗಡೆಗೊಳಿಸಿದೆ.

 

ಅಂದ್ಹಾಗೆ, ಈ ಹಿರಿಯ ಅಧಿಕಾರಿ ಸ್ವಯಂ ನಿವೃತ್ತಿ ಬಯಸಿ ರಾಜೀನಾಮೆ ನೀಡಿದ್ದರು. ಆದ್ರೆ, ಅವ್ರ ರಾಜೀನಾಮೆಯನ್ನ ಸರ್ಕಾರ ಅಂಗೀಕರಿಸಿರಲಿಲ್ಲ. ಸಧ್ಯ ರಾಜ್ಯ ಸರ್ಕಾರ ರಾವ್ ಅವ್ರನ್ನ ರಾಜೀನಾಮೆಯನ್ನ ಅಂಗೀಕರಿಸಿದ್ದು, ಸೇವೆಯಿಂದ ಅಧಿಕೃತವಾಗಿ ಬಿಡುಗಡೆಗೊಳಿಸಿದೆ.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ