Breaking News
Home / ಜಿಲ್ಲೆ / ಬಿಜಾಪುರ / ಮೊಸಳೆ ಕಂಡು ಶಾಕ್ ಆದ ಜನ

ಮೊಸಳೆ ಕಂಡು ಶಾಕ್ ಆದ ಜನ

Spread the love

ಬೃಹತ್ ಮೊಸಳೆಯೊಂದು ಪಟ್ಟಣದಲ್ಲಿ ಕಾಣಿಸಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ಪಟ್ಟಣದ ಎದುರಿನ ಚಿನಿವಾಲರ ಖಾಲಿ ಜಾಗದಲ್ಲಿರುವ ಬಾವಿಯಲ್ಲಿ ಪತ್ತೆ ಆಗಿದೆ.

ಬಾವಿ ಒಂದರಲ್ಲಿ ಬೃಹತ್ ಆಕಾರದ ಮೊಸಳೆ ಹಲವಾರು ದಿನಗಳಿಂದ ವಾಸಿಸುತ್ತಿದೆ‌

ಅಲ್ಲದೇ, ಹಲವು ಬಾರಿ ಅರಣ್ಯ ಇಲಾಖೆಯವರಿಗೆ ಹೇಳಿದರು ಪ್ರಯೋಜನ ಆಗಲಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರಿಗೆ ಸಮಸ್ಯೆ ಆಗುವ ಮುನ್ನವೇ ಮೊಸಳೆ ಬೇರೆಡೆಗೆ ಸ್ಥಳಾಂತರ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ