Breaking News

ವಾಹನ ಡಿಕ್ಕಿಯಾಗಿ ಇಬ್ಬರ ಸಾವು

Spread the love

ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ದುರ್ಘಟನೆ ವಿಜಯಪುರ ಜಿಲ್ಲೆಯ
ಸಿಂದಗಿ ತಾಲೂಕಿನ ಹಂಚಿನಾಳ ಕ್ರಾಸ್ ಬಳಿ ನಡೆದಿದೆ.

ಗೋಕಾಕ ಮೂಲದ ಸಂಜುಹಿತಾರಗೌಡರ(33) ಹಾಗೂ ನಾಗರಾಜ ಯಡವಣ್ಣವರ (34) ಮೃತ ದುರ್ದೈವಿಗಳು. ಆಶಿಫ್ ಮುಲ್ಲಾ(24) ಗಾಯಗೊಂಡಿದ್ದಾನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದು ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ