Breaking News

ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ : ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ `ಸಖಿ’ ಒನ್ ಸ್ಟಾಪ್ ಸೆಂಟರ್ ಆರಂಭ

Spread the love

ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಸಮಸ್ಯೆಗಳಿಗೆ ರಾಜ್ಯದಲ್ಲಿ ಪ್ರತಿ ಜಿಲ್ಲೆಗೊಂದು ಸಖಿ ಕೇಂದ್ರಗಳನ್ನು ಆರಂಭಿಸಲಾಗಿದೆ.

 

ಸಮಾಜ ಅಥವಾ ಕುಟುಂಬದಲ್ಲಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ನ್ಯಾಯಕ್ಕಾಗಿ ಪೊಲೀಸ್ ಠಾಣೆ, ಚಿಕಿತ್ಸೆಗಾಗಿ ಆಸ್ಪತ್ರೆಗೆ, ಸಮಾಲೋಚನೆಗಾಗಿ ಪ್ರತ್ಯೇಕವಾಗಿ ಅಲೆದಾಡಬೇಕಿತ್ತು. ಇದೀಗ ಪೊಲೀಸ್ ಠಾಣೆ, ಮಹಿಳಾ ಸಾಂತ್ವನ ಕೇಂದ್ರಗಳಿಗೆ ಹೋದ ದೂರುಗಳು ಸಖಿ ಕೇಂದ್ರಗಳಿಗೆ ಶಿಫಾರಸು ಮಜಾಡಲಾಗುತ್ತಿದೆ.

 

2018 ರ ಮೇ ತಿಂಗಳಲ್ಲಿ ರಾಝ್ಯ ಸರ್ಕಾರ ಗೆಳತಿ ವಿಶೇಷ ಚಿಕಿತ್ಸಾ ಘಟಕ ಸ್ಥಾಪಿಸಿತ್ತು. ಇದನ್ನು ಕೇಂದ್ರ ಸರ್ಕಾರದ ವ್ಯಾಪ್ತಿಗೆ ತರಲಾಗಿದ್ದು, ಸಖಿ ಒನ್ ಸ್ಟಾಪ್ ಸೆಂಟರ್ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಖಿ ಒನ್ ಸ್ಟಾಪ್ ಸೆಂಟರ್ ಗೆ ದೂರು ಸಲ್ಲಿಸಬೇಕಾದವರು 1091 ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಬಹುದು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ