Breaking News

ರಾಮನಗರ ಜೆಡಿಎಸ್ ಅಭ್ಯರ್ಥಿಯಾಗಿ ‘ನಿಖಿಲ್ ಕುಮಾರಸ್ವಾಮಿ’ ಘೋಷಣೆ

Spread the love

ಬೆಂಗಳೂರು: ರಾಮನಗರದಲ್ಲಿ ನಡೆಯುತ್ತಿರುವಂತ ಶ್ರೀನಿವಾಸ ಕಲ್ಯಾಣದ ಬಳಿಕ, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದರು. ಈ ಬೆನ್ನಲ್ಲೇ ರಾಮನಗರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಲಾಗಿದೆ.

 

 

ಇಂದು ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ಶಾಸಕ ಅನಿತಾ ಕುಮಾರಸ್ವಾಮಿಯವರು ( MLA Anitha Kumaraswamy ), ರಾಮನಗರದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿಯಲಿದ್ದಾರೆ. ನಮ್ಮ ಮಾವನವರಿಗೆ, ನನ್ನ ಪತಿ ಅವರಿಗೆ, ನನಗೆ ಕೊಟ್ಟ ಬೆಂಬಲವನ್ನು ನನ್ನ ಮಗನಿಗೂ ಕೊಡುವಂತೆ ಮನವಿ ಮಾಡಿದರು.

 

ಇನ್ನೂ ಕೆಲವರು ಈ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಅದಕ್ಕೆಲ್ಲಾ ತೆರೆ ಎಳೆಯಬೇಕು ಎಂದು ಇವತ್ತು ನಿರ್ಧಾರ ಮಾಡಿದ್ದೇನೆ. ರಾಮನಗರದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿಯುವುದಾಗಿ ಘೋಷಣೆ ಮಾಡಿದರು.


Spread the love

About Laxminews 24x7

Check Also

ಲಾಠಿ ಚಾರ್ಜ್ ಪ್ರಕರಣದ ವರದಿ ಸರ್ಕಾರಕ್ಕೆ ಸಲ್ಲಿಕೆ; ಅನ್ಯಾಯ ನಡೆದ ಸ್ಥಳದಲ್ಲೇ ನ್ಯಾಯಕ್ಕಾಗಿ ಮತ್ತೆ ಹೋರಾಟ – ಜಯಮೃತ್ಯುಂಜಯ ಸ್ವಾಮೀಜಿ

Spread the loveಲಾಠಿ ಚಾರ್ಜ್ ಪ್ರಕರಣದ ವರದಿ ಸರ್ಕಾರಕ್ಕೆ ಸಲ್ಲಿಕೆ; ಅನ್ಯಾಯ ನಡೆದ ಸ್ಥಳದಲ್ಲೇ ನ್ಯಾಯಕ್ಕಾಗಿ ಮತ್ತೆ ಹೋರಾಟ – …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ