Breaking News

ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ ಜಗದೀಶ್ ಶೆಟ್ಟರ್ ಹೇಳಿದ್ದೇನು?

Spread the love

ಧಾರರವಾಡ: ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡಿದ ಬಗ್ಗೆ ನಮ್ಮ ಪಕ್ಷ ಏನು ತೀರ್ಮಾನ ಕೈಗೊಳ್ಳುತ್ತದೋ ಎಂಬುದನ್ನು ಕಾದು ನೋಡಬೇಕಾಗಿದೆ ಎಂಬುದಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ ವಿಚಾರವಾಗಿ ಮಾತನಾಡಿದ ಅವರು, ನಮ್ಮ ಪಕ್ಷ ಈ ಬಗ್ಗೆ ಏನು ತೀರ್ಮಾನ ಕೈಗೊಳ್ಳುತ್ತದೋ ಗೊತ್ತಿಲ್ಲ.

ಈ ಬಗ್ಗೆ ಪಕ್ಷದ ವೇದಿಕೆಯಲ್ಲೇ ನಾವು ಚರ್ಚೆ ಮಾಡುತ್ತೇವೆ ಎಂದರು.

ನಮ್ಮ ಜೊತೆ ಜನಾರ್ಧನ ರೆಡ್ಡಿ ಮಾತನಾಡಿಲ್ಲ. ಇತ್ತೀಚಿಗೆ ಅವರು ನಮ್ಮ ಸಂಪರ್ಕದಲ್ಲಿ ಇರಲಿಲ್ಲ. ಹೀಗಾಗಿ ಅವರು ಹೊಸ ಪಕ್ಷ ಘೋಷಣೆಯ ಬಗ್ಗೆ ಮುನ್ಸೂಚನೆ ಇರಲಿಲ್ಲ ಎಂದು ತಿಳಿಸಿದರು.


Spread the love

About Laxminews 24x7

Check Also

ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಮನೆ ಊಟಕ್ಕೆ ತಡೆ ನೀಡಿದ ಹೈಕೋರ್ಟ್​

Spread the loveಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್​ಗೆ ವಾರಕ್ಕೊಮ್ಮೆ ಮನೆಯಿಂದ ಊಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ