Breaking News

ಪೋಲಿಸ್ ಇನ್ಸಪೇಕ್ಟರ ರನ್ನು ಗದರಿಸಿದ ಶಾಸಕ

Spread the love

ಸುವರ್ಣಸೌಧ ವಿ ಐ ಪಿ ಗೇಟ ಮುಂದೆ ನಿಂತಿದ್ದ ಕುಣಿಗಲ್ ಶಾಸಕ ರಂಗನಾಥ ಮತ್ತು ಅವರ ಸಂಗಡಿಗರನ್ನು ಪೋಲಿಸ್ ಇನ್ಸಪೇಕ್ಟರ ದೂರು ಸರಿಯಿರಿ ಎಂದು ಗದರಿಸಿದರು

ಕೂಡಲೇ ಗರಂ ಆದ ಶಾಸಕ ರಂಗನಾಥ ಇನ್ಸಪೇಕ್ಟರ ರನ್ನು ಹಿಗ್ಗಾ ಮುಗ್ಗಾ ತರಾಟೆಗೆ ತಗೆದುಕೊಂಡರು.

ನನಗೆ ನೀವು ಯಾರು ಎಂದು ಗೊತ್ತಾಗಿಲ್ಲಾ ಎಂದು ಇನ್ಸಪೇಕ್ಟರ, ಗೋತ್ತಾಗದಿದ್ದರೆ ಗೋತ್ತು ಮಾಡಿಕೋಳ್ಳ ಬೇಕು , ಎಲ್ಲಾ ಶಾಸಕರನ್ನು ಹೀಗೆ ಕೇಳ್ತಿರಾ ಎಂದು ಗದರಿಸಿದರು.


Spread the love

About Laxminews 24x7

Check Also

ಮಹಿಷ ದಸರಾ | ಯಾರಿಗೂ ತೊಂದರೆ ಆಗದಂತೆ ಮಾಡಿಕೊಳ್ಳಬಹುದು: ಮಹದೇವಪ್ಪ

Spread the love ಮೈಸೂರು: ‘ಯಾರಿಗೂ, ಯಾವ ತೊಂದರೆಯೂ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು’ ಎಂದು ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ