Breaking News

ಮಹಾರಾಷ್ಟ್ರ ರಾಜ್ಯಕ್ಕೆ ಕರ್ನಾಟಕದ ಒಂದಿಂಚೂ ಜಾಗ ಕೊಡುವುದಿಲ್ಲ ಎಂದ ಕಾಂಗ್ರೆಸ್ ಮುಖಂಡ ಈಶ್ವರ ಖಂಡ್ರೆ

Spread the love

ಮಹಾರಾಷ್ಟ್ರ ರಾಜ್ಯಕ್ಕೆ ಕರ್ನಾಟಕದ ಒಂದಿಂಚೂ ಜಾಗ ಕೊಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಈಶ್ವರ ಖಂಡ್ರೆ ಹೇಳಿದರು.

ಮಹಾರಾಷ್ಟ್ರ ರಾಜ್ಯದವರು ವಿನಾಕಾರಣ ರಾಜಕೀಯ ದುರುದ್ದೇಶದಿಂದ ಹೀಗೆ ಮಾಡ್ತಾ ಇದ್ದಾರೆ ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.

ಒಂದಿಂಚೂ ಜಾಗ ಕೂಡ ಮಹಾರಾಷ್ಟ್ರಕ್ಕೆ ಹೋಗೋದು ಸಾಧ್ಯವಿಲ್ಲ ಎಂದು ಮಾದ್ಯಮಗಳಿಗೆ ಮಾಹಿತಿ ನೀಡಿದರು.


Spread the love

About Laxminews 24x7

Check Also

ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆ: ಡಿಜಿಟಲ್ ಅರೆಸ್ಟ್​​ನಿಂದ 84 ಲಕ್ಷ ರೂ. ವಂಚನೆಗೆ ಬ್ರೇಕ್

Spread the loveಮಂಗಳೂರು: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಅರೆಸ್ಟ್ ಎಂದು ಖದೀಮರು ಅಮಾಯಕರನ್ನು ವಂಚಿಸಿ ಕೋಟಿಗಟ್ಟಲೆ ಹಣ ವಂಚಿಸುತ್ತಿರುವುದು ಬೆಳಕಿಗೆ ಬರುತ್ತಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ