Breaking News

ಸಿದ್ದೇಶ್ವರ ಸ್ವಾಮೀಜಿ ಯೋಗಕ್ಷೇಮ ವಿಚಾರಿಸಿದ ಯತಿಗಳು

Spread the love

ಬಿಜಾಪುರ: ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರನ್ನು ವಿವಿಧ ಯತಿಗಳು ಇಂದು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು.

ಸ್ವಾಮೀಜಿ ವಿಜಯಾನಂದಜಿ, ಸ್ವಾಮೀಜಿ ಸ್ವಾಮಿ ಸುಮೇಧಾನಂದಜಿ, ಸ್ವಾಮೀಜಿ ಸ್ವಾಮಿ ನರೇಶಾನಂದಜಿ, ಸ್ವಾಮೀಜಿ ಶಾರದೇಶಾನಂದಜಿ, ಸ್ವಾಮೀಜಿ ಸುಖದೇವಾನಂದಜಿ ಯೋಗಕ್ಷೇಮ ವಿಚಾರಿಸಿದರು.

 

ಈ ವೇಳೆ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಅನಾರೋಗ್ಯದ ನಡುವೆಯೂ ಭಜನೆ ಮಾಡಲು ಆದೇಶ ನೀಡಿದರು. ಅದರಂತೆ ಸ್ಥಳದಲ್ಲೇ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಯತಿಗಳು ಭಜನೆ ಮಾಡಿ ಆಶಯ ಪೂರೈಸಿದರು.


Spread the love

About Laxminews 24x7

Check Also

ನಾಳೆ ವಿಜಯಪುರದಲ್ಲಿ ಕಿತ್ತೂರು ಕರ್ನಾಟಕ ಭಾಗದ ʻಜೆಡಿಎಸ್ ಬೆಳ್ಳಿಹಬ್ಬʼ ಸಮಾವೇಶ

Spread the loveವಿಜಯಪುರ: ಇಲ್ಲಿ ನಾಳೆ ಜೆಡಿಎಸ್ ಪಕ್ಷದಿಂದ ಜನತಾ ಸಮಾವೇಶ ನಡೆಯಲಿದೆ. ಕಿತ್ತೂರು ಕರ್ನಾಟಕ ಭಾಗದ ಜೆಡಿಎಸ್ ಬೆಳ್ಳಿಹಬ್ಬದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ