Breaking News

ಸಿದ್ದೇಶ್ವರ ಸ್ವಾಮೀಜಿ ಯೋಗಕ್ಷೇಮ ವಿಚಾರಿಸಿದ ಯತಿಗಳು

Spread the love

ಬಿಜಾಪುರ: ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರನ್ನು ವಿವಿಧ ಯತಿಗಳು ಇಂದು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು.

ಸ್ವಾಮೀಜಿ ವಿಜಯಾನಂದಜಿ, ಸ್ವಾಮೀಜಿ ಸ್ವಾಮಿ ಸುಮೇಧಾನಂದಜಿ, ಸ್ವಾಮೀಜಿ ಸ್ವಾಮಿ ನರೇಶಾನಂದಜಿ, ಸ್ವಾಮೀಜಿ ಶಾರದೇಶಾನಂದಜಿ, ಸ್ವಾಮೀಜಿ ಸುಖದೇವಾನಂದಜಿ ಯೋಗಕ್ಷೇಮ ವಿಚಾರಿಸಿದರು.

 

ಈ ವೇಳೆ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಅನಾರೋಗ್ಯದ ನಡುವೆಯೂ ಭಜನೆ ಮಾಡಲು ಆದೇಶ ನೀಡಿದರು. ಅದರಂತೆ ಸ್ಥಳದಲ್ಲೇ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಯತಿಗಳು ಭಜನೆ ಮಾಡಿ ಆಶಯ ಪೂರೈಸಿದರು.


Spread the love

About Laxminews 24x7

Check Also

:ಅಗಸ್ಟ್ 29 ರಂದು ಧರ್ಮಸ್ಥಳ ಚಲೋ ಕಾರ್ಯಕ್ರಮ ಮತ್ತು ಬೃಹತ್ ಪ್ರತಿಭಟನೆ: ಸಂಸದ ರಮೇಶ ಜಿಗಜಿಣಗಿ‌*

Spread the love ವಿಜಯಪುರ :ಅಗಸ್ಟ್ 29 ರಂದು ಧರ್ಮಸ್ಥಳ ಚಲೋ ಕಾರ್ಯಕ್ರಮ ಮತ್ತು ಬೃಹತ್ ಪ್ರತಿಭಟನೆ: ಸಂಸದ ರಮೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ