Breaking News

ಹಿಂಡಲಗಾ ಕಾರಾಗೃಹಕ್ಕೆ, ದಿಡೀರ್ ಭೇಟಿ ನೀಡಿದ್ದು, ಅಲ್ಲಿನ ರಕ್ಷಣಾ ವ್ಯವಸ್ಥೆ, ಖೈದಿಗಳ ಜತೆ, ಸಂವಾದ ನಡೆಸಿದ ಗೃಹ ಸಚಿವ

Spread the love

ಗೃಹ ಸಚಿವ  ಆರಗ ಜ್ಞಾನೇಂದ್ರರವರು  ಹಿಂಡಲಗಾ ಕಾರಾಗೃಹಕ್ಕೆ, ದಿಡೀರ್ ಭೇಟಿ ನೀಡಿದ್ದು, ಅಲ್ಲಿನ ರಕ್ಷಣಾ ವ್ಯವಸ್ಥೆ, ಖೈದಿಗಳ ಜತೆ, ಸಂವಾದ ನಡೆಸಿದರು.

ಜೈಲಿನೊಳಗೆ, ಮೊಬೈಲ್, ಗಾಂಜಾ ಹಾಗೂ ಮಾದಕ ವಸ್ತುಗಳ ಅಕ್ರಮ ಸರಬರಾಜು ತಡೆಯಲು ಜೈಲು ಸಿಬ್ಬಂದಿಗಳು, ಕೈಗೊಂಡ ಕ್ರಮಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಿದರು.


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ