Breaking News

ಹಿಂಡಲಗಾ ಕಾರಾಗೃಹಕ್ಕೆ, ದಿಡೀರ್ ಭೇಟಿ ನೀಡಿದ್ದು, ಅಲ್ಲಿನ ರಕ್ಷಣಾ ವ್ಯವಸ್ಥೆ, ಖೈದಿಗಳ ಜತೆ, ಸಂವಾದ ನಡೆಸಿದ ಗೃಹ ಸಚಿವ

Spread the love

ಗೃಹ ಸಚಿವ  ಆರಗ ಜ್ಞಾನೇಂದ್ರರವರು  ಹಿಂಡಲಗಾ ಕಾರಾಗೃಹಕ್ಕೆ, ದಿಡೀರ್ ಭೇಟಿ ನೀಡಿದ್ದು, ಅಲ್ಲಿನ ರಕ್ಷಣಾ ವ್ಯವಸ್ಥೆ, ಖೈದಿಗಳ ಜತೆ, ಸಂವಾದ ನಡೆಸಿದರು.

ಜೈಲಿನೊಳಗೆ, ಮೊಬೈಲ್, ಗಾಂಜಾ ಹಾಗೂ ಮಾದಕ ವಸ್ತುಗಳ ಅಕ್ರಮ ಸರಬರಾಜು ತಡೆಯಲು ಜೈಲು ಸಿಬ್ಬಂದಿಗಳು, ಕೈಗೊಂಡ ಕ್ರಮಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಿದರು.


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ