Breaking News

ಹಿಂಡಲಗಾ ಕಾರಾಗೃಹಕ್ಕೆ, ದಿಡೀರ್ ಭೇಟಿ ನೀಡಿದ್ದು, ಅಲ್ಲಿನ ರಕ್ಷಣಾ ವ್ಯವಸ್ಥೆ, ಖೈದಿಗಳ ಜತೆ, ಸಂವಾದ ನಡೆಸಿದ ಗೃಹ ಸಚಿವ

Spread the love

ಗೃಹ ಸಚಿವ  ಆರಗ ಜ್ಞಾನೇಂದ್ರರವರು  ಹಿಂಡಲಗಾ ಕಾರಾಗೃಹಕ್ಕೆ, ದಿಡೀರ್ ಭೇಟಿ ನೀಡಿದ್ದು, ಅಲ್ಲಿನ ರಕ್ಷಣಾ ವ್ಯವಸ್ಥೆ, ಖೈದಿಗಳ ಜತೆ, ಸಂವಾದ ನಡೆಸಿದರು.

ಜೈಲಿನೊಳಗೆ, ಮೊಬೈಲ್, ಗಾಂಜಾ ಹಾಗೂ ಮಾದಕ ವಸ್ತುಗಳ ಅಕ್ರಮ ಸರಬರಾಜು ತಡೆಯಲು ಜೈಲು ಸಿಬ್ಬಂದಿಗಳು, ಕೈಗೊಂಡ ಕ್ರಮಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ