Breaking News

ಜಯಪುರದಲ್ಲಿ ಕೈ ಕೈ ಮಿಲಾಯಿಸಿದ ಕಾಂಗ್ರೆಸ್ ಮುಖಂಡರು

Spread the love

ವಿಜಯಪುರ : ವಿಜಯಪುರದಲ್ಲಿ ಇಂದು ಕಾಂಗ್ರೆಸ್ ನಾಯಕರು ಕೈ ಕೈ ಮಿಲಾಯಿಸಿದ ಘಟನೆ ವರದಿಯಾಗಿದೆ.

ಕೃಷ್ಣಾ ಜನಾಂದೋಲನ ಕಾರ್ಯಕ್ರಮ ಆರಂಭಕ್ಕೂ ಮುನ್ನ ಘಟನೆ ನಡೆದಿದೆ. ಕಾಂಗ್ರೆಸ್ ಮುಖಂಡ ಇರ್ಫಾನ್ ಶೇಖ್ ಹಾಗೂ ಎಂ ಆರ್ ತಾಂಬೋಳಿ ನಡುವೆ ಗಲಾಟೆ ನಡೆದಿದೆ.

 

ವೇದಿಕೆ ಮೇಲೆ ಕುಳಿತುಕೊಳ್ಳುವ ವಿಚಾರಕ್ಕೆ ಕಾಂಗ್ರೆಸ್ ನಾಯಕರು ಕೈ ಕೈ ಮಿಲಾಯಿಸಿದ್ದಾರೆ ಎಂದು ತಿಳಿದು ಬಂದಿದೆ


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ