Breaking News

ಸಿದ್ದೇಶ್ವರ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು

Spread the love

ವಿಜಯಪುರ: ಅನಾರೋಗ್ಯದಿಂದ ಬಳಲುತ್ತಿರುವ ಇಲ್ಲಿನ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಆರೋಗ್ಯದಲ್ಲಿ ಏರುಪಾರಾಗತೊಡಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.

ಮಾಧ್ಯಮಗಳಿಗೆ ಶ್ರೀ ಗಳ ಹೆಲ್ತ್ ಬುಲೆಟಿನ್ ನೀಡಿದ ವೈದ್ಯರಾದ ಡಾ.

ಮೂಲಿಮನಿ, ಡಾ. ಎಸ್.ಬಿ.ಪಾಟೀಲ, ಡಾ.ಸೋಮಶೇಖರ್, ಶ್ರೀಗಳ ಉಸಿರಾಟ, ನಾಡಿಮಿಡಿತ ಕ್ಷಣ ಕ್ಷಣಕ್ಕೆ ಕಡಿಮೆಯಾಗತೊಡಗಿದೆ. ಆಕ್ಸಿಜನ್ ಮೇಲೆ ಇದ್ದಾರೆ ಎಂದರು.

ಶ್ರೀಗಳು ಬೆಳಿಗ್ಗೆ ಗಂಜಿ ಸೇವಿಸಿದ್ದರು. ಬಳಿಕ ಇದುವರೆಗೆ ಏನನ್ನೂ ಸೇವಿಸಿಲ್ಲ ಎಂದರು.


Spread the love

About Laxminews 24x7

Check Also

ಪರಪ್ಪನ ಅಗ್ರಹಾರ ಜೈಲೋ? ರೆಸಾರ್ಟೋ?

Spread the loveಬೆಂಗಳೂರು, ಅಕ್ಟೋಬರ್​ 09: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ರೌಡಿ ಶೀಟರ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಣೆಯ ವಿಚಾರ ವ್ಯಾಪಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ