Breaking News

ಸಿದ್ದೇಶ್ವರ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು

Spread the love

ವಿಜಯಪುರ: ಅನಾರೋಗ್ಯದಿಂದ ಬಳಲುತ್ತಿರುವ ಇಲ್ಲಿನ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಆರೋಗ್ಯದಲ್ಲಿ ಏರುಪಾರಾಗತೊಡಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.

ಮಾಧ್ಯಮಗಳಿಗೆ ಶ್ರೀ ಗಳ ಹೆಲ್ತ್ ಬುಲೆಟಿನ್ ನೀಡಿದ ವೈದ್ಯರಾದ ಡಾ.

ಮೂಲಿಮನಿ, ಡಾ. ಎಸ್.ಬಿ.ಪಾಟೀಲ, ಡಾ.ಸೋಮಶೇಖರ್, ಶ್ರೀಗಳ ಉಸಿರಾಟ, ನಾಡಿಮಿಡಿತ ಕ್ಷಣ ಕ್ಷಣಕ್ಕೆ ಕಡಿಮೆಯಾಗತೊಡಗಿದೆ. ಆಕ್ಸಿಜನ್ ಮೇಲೆ ಇದ್ದಾರೆ ಎಂದರು.

ಶ್ರೀಗಳು ಬೆಳಿಗ್ಗೆ ಗಂಜಿ ಸೇವಿಸಿದ್ದರು. ಬಳಿಕ ಇದುವರೆಗೆ ಏನನ್ನೂ ಸೇವಿಸಿಲ್ಲ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ