Breaking News
Home / ರಾಜಕೀಯ / ‘ಕಳಸಾ ಬಂಡೂರಿ ನಾಲಾ ಯೋಜನೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯ ಚುನಾವಣೆ ಗಿಮಿಕ್ : ಸತೀಶ ಜಾರಕಿಹೊಳಿ

‘ಕಳಸಾ ಬಂಡೂರಿ ನಾಲಾ ಯೋಜನೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯ ಚುನಾವಣೆ ಗಿಮಿಕ್ : ಸತೀಶ ಜಾರಕಿಹೊಳಿ

Spread the love

ಬೆಳಗಾವಿ: ‘ಕಳಸಾ ಬಂಡೂರಿ ನಾಲಾ ಯೋಜನೆ ಕಾಮಗಾರಿಯ ಸಮಗ್ರ ಯೋಜನಾ ವರದಿಗೆ ಅನುಮೋದನೆ, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಿರುವುದು ಬಿಜೆಪಿಯ ಚುನಾವಣೆ ಗಿಮಿಕ್’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆಪಾದಿಸಿದರು.

 

ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯವರು ಇಂತಹ ದಾಳ ಉರುಳಿಸುತ್ತಿದ್ದಾರೆ. ಆದರೆ, ಅವುಗಳಲ್ಲಿ ಸ್ಪಷ್ಟತೆ ಇಲ್ಲ’ ಎಂದು ಕಿಡಿಕಾರಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ