Breaking News

ಸ್ವಂತ ಖರ್ಚಿನಲ್ಲಿ ರಸ್ತೆ ನಿರ್ಮಾಣ

Spread the love

ಸಾಂಬ್ರಾ: ಸಮೀಪದ ಮಾರೀಹಾಳ ಗ್ರಾಮದ ರೈತರೇ ಒಂದಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಹೊಲಗಳಿಗೆ ಹೋಗುವ ರಸ್ತೆ ನಿರ್ಮಾಣಕ್ಕೆ ಮುಂದಾದರು. ರೈತರೇ ಸೇರಿಕೊಂಡಿ ಜೆಸಿಬಿಗೆ ಪೂಜೆ ಸಲ್ಲಿಸಿ ಕಾಮಗಾರಿಗೂ ಚಾಲನೆ ನೀಡಿದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗೇಂದ್ರ ಧರ್ಮೋಜಿ ಅವರು ಜೆಸಿಬಿ ಪೂಜೆ ಮಾಡುವ ಮೂಲಕ ರಸ್ತೆ ನಿರ್ಮಾಣ ಆರಂಭಿಸಿದರು.

ರೈತರಾದ ರಫೀಕ್‌ ಮುಲ್ಲಾ, ಅಪ್ಪಣ್ಣ ಕಲ್ಲನ್ನವರ, ಗಣಪತಿ ಕಲ್ಲನ್ನವರ, ದಸ್ತಗೀರ ಮುಲ್ಲಾ, ಗುರುನಾಥ ಅಕ್ಕತಂಗೇರಹಾಳ, ಚಂದ್ರಹಾಸ ಅಕ್ಕತಂಗೇರಹಾಳ, ಗುಲ್ಲು ಮುಲ್ಲಾ, ರಮೇಶ ಯಲ್ಲಪ್ಪನವರ ಸೇರಿದಂತೆ ಇತರರು ಇದ್ದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ