Breaking News

ಸ್ವಂತ ಖರ್ಚಿನಲ್ಲಿ ರಸ್ತೆ ನಿರ್ಮಾಣ

Spread the love

ಸಾಂಬ್ರಾ: ಸಮೀಪದ ಮಾರೀಹಾಳ ಗ್ರಾಮದ ರೈತರೇ ಒಂದಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಹೊಲಗಳಿಗೆ ಹೋಗುವ ರಸ್ತೆ ನಿರ್ಮಾಣಕ್ಕೆ ಮುಂದಾದರು. ರೈತರೇ ಸೇರಿಕೊಂಡಿ ಜೆಸಿಬಿಗೆ ಪೂಜೆ ಸಲ್ಲಿಸಿ ಕಾಮಗಾರಿಗೂ ಚಾಲನೆ ನೀಡಿದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗೇಂದ್ರ ಧರ್ಮೋಜಿ ಅವರು ಜೆಸಿಬಿ ಪೂಜೆ ಮಾಡುವ ಮೂಲಕ ರಸ್ತೆ ನಿರ್ಮಾಣ ಆರಂಭಿಸಿದರು.

ರೈತರಾದ ರಫೀಕ್‌ ಮುಲ್ಲಾ, ಅಪ್ಪಣ್ಣ ಕಲ್ಲನ್ನವರ, ಗಣಪತಿ ಕಲ್ಲನ್ನವರ, ದಸ್ತಗೀರ ಮುಲ್ಲಾ, ಗುರುನಾಥ ಅಕ್ಕತಂಗೇರಹಾಳ, ಚಂದ್ರಹಾಸ ಅಕ್ಕತಂಗೇರಹಾಳ, ಗುಲ್ಲು ಮುಲ್ಲಾ, ರಮೇಶ ಯಲ್ಲಪ್ಪನವರ ಸೇರಿದಂತೆ ಇತರರು ಇದ್ದರು.


Spread the love

About Laxminews 24x7

Check Also

ನಮಗೇ ಕುಡಿಯೋಕೆ ನೀರಿಲ್ಲ, ತಮಿಳುನಾಡಿಗೆ ಬಿಟ್ರೆ ಬೀದಿಗಿಳಿದು ಉಗ್ರ ಹೋರಾಟ – ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆ

Spread the loveಮಂಡ್ಯ: ರಾಜ್ಯದಲ್ಲಿ ಮಳೆಯ ಅಭಾವದಿಂದ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿರುವಾಗ, ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ