Breaking News

ಕಲಾವಿದನ ಕುಂಚದಲ್ಲಿಸಿದ್ದೇಶ್ವರ ಶ್ರೀಗಳ ಮಣ್ಣಿನ ಮೂರ್ತಿ.

Spread the love

ಧಾರವಾಡದ ಚಿತ್ರಕಲಾವಿದ ಮಂಜುನಾಥ ಹಿರೇಮಠ ಎಂಬುವವರಿಂದ ಅರಳಿದ ಸಿದ್ದೇಶ್ವರ ಶ್ರೀಗಳ ಮೂರ್ತಿ ಕಲಾವಿದನ ಕುಂಚದಲ್ಲಿ ಅರಳಿದ ಎರಡು ಅಡಿ ಇರೋ ಸಿದ್ದೇಶ್ವರ ಶ್ರೀಗಳ ಮಣ್ಣಿನ ಮೂರ್ತಿ.

ಶ್ರೀಗಳ ನಿಧನಕ್ಕೆ ವಿಶೇಷ ಸಂತಾಪ ಸೂಚಿಸಿದ ಕಲಾವಿದ. ಬಳಿಕ 11ಗಂಟೆಗೆ ಕೆಲಗೇರಿ ಗ್ರಾಮಸ್ಥರಿಂದ ಸಿದ್ದೇಶ್ವರ ಶ್ರೀಗಳ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಶ್ರದ್ಧಾಂಜಲಿ.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ