Breaking News
Home / ಹುಬ್ಬಳ್ಳಿ / ಕಲಾವಿದನ ಕುಂಚದಲ್ಲಿಸಿದ್ದೇಶ್ವರ ಶ್ರೀಗಳ ಮಣ್ಣಿನ ಮೂರ್ತಿ.

ಕಲಾವಿದನ ಕುಂಚದಲ್ಲಿಸಿದ್ದೇಶ್ವರ ಶ್ರೀಗಳ ಮಣ್ಣಿನ ಮೂರ್ತಿ.

Spread the love

ಧಾರವಾಡದ ಚಿತ್ರಕಲಾವಿದ ಮಂಜುನಾಥ ಹಿರೇಮಠ ಎಂಬುವವರಿಂದ ಅರಳಿದ ಸಿದ್ದೇಶ್ವರ ಶ್ರೀಗಳ ಮೂರ್ತಿ ಕಲಾವಿದನ ಕುಂಚದಲ್ಲಿ ಅರಳಿದ ಎರಡು ಅಡಿ ಇರೋ ಸಿದ್ದೇಶ್ವರ ಶ್ರೀಗಳ ಮಣ್ಣಿನ ಮೂರ್ತಿ.

ಶ್ರೀಗಳ ನಿಧನಕ್ಕೆ ವಿಶೇಷ ಸಂತಾಪ ಸೂಚಿಸಿದ ಕಲಾವಿದ. ಬಳಿಕ 11ಗಂಟೆಗೆ ಕೆಲಗೇರಿ ಗ್ರಾಮಸ್ಥರಿಂದ ಸಿದ್ದೇಶ್ವರ ಶ್ರೀಗಳ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಶ್ರದ್ಧಾಂಜಲಿ.


Spread the love

About Laxminews 24x7

Check Also

ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ – ಧಾರವಾಡ ಅರ್ಧ ದಿನ ಬಂದ್!

Spread the loveಧಾರವಾಡ: ಇಡೀ ದೇಶದ ಗಮನ ಸೆಳೆದಿರುವ ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಖಂಡಿಸಿ ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ