Breaking News
Home / ರಾಜಕೀಯ / ಬೆಂಗಳೂರು: ಯಾವುದೇ ವೃಂದದ ಹುದ್ದೆಗಳಿಗೆ 20 ಸಾವಿರಕ್ಕಿಂತಲೂ ಕಡಿಮೆ ಅರ್ಜಿಗಳು ಸಲ್ಲಿಕೆಯಾದರೆ ಅಭ್ಯರ್ಥಿಗಳ ಆಯ್ಕೆಗೆ ಇನ್ನು ಮುಂದೆ ‘ಕಂಪ್ಯೂಟರ್‌ ಆಧಾರಿತ ಲಿಖಿತ ಪರೀಕ್ಷೆ’ (ಸಿಬಿಆರ್‌ಟಿ) ನಡೆಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಿರ್ಧರಿಸಿದೆ. ‘ಸಿಬಿಆರ್‌ಟಿ ಮಾದರಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಬೇಕೆಂಬ ಉದ್ದೇಶದಿಂದ ಜ.7 ರಂದು ಸಿಬಿಆರ್‌ಟಿ ಅಣಕು ಪರೀಕ್ಷೆ ನಡೆಸಲಾಗಿತ್ತು. ಪ್ರಾಯೋಗಿಕವಾಗಿ ನಡೆಸಿದ ಈ ಪರೀಕ್ಷೆ ಯಶಸ್ವಿಯಾಗಿದೆ. ಹೀಗಾಗಿ, ಈ ಮಾದರಿಯನ್ನು ಅಳವಡಿಸಿಕೊಳ್ಳಲು ತೀರ್ಮಾನಿಸಲಾಗಿದೆ’ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ತಿಳಿಸಿದರು. ಡಿ. 3 ರಂದು ನಡೆದ ಆಯೋಗದ ಸಭೆಯಲ್ಲಿ ನಿರ್ಣಯಿಸಿದಂತೆ, ಸಿಬಿಆರ್‌ಟಿ ಅಣಕು ಪರೀಕ್ಷೆ ನಡೆಸಲು ಡಿ.22 ರಂದು ಅಧಿಸೂಚನೆ ಹೊರಡಿಸಲಾಗಿತ್ತು.

ಬೆಂಗಳೂರು: ಯಾವುದೇ ವೃಂದದ ಹುದ್ದೆಗಳಿಗೆ 20 ಸಾವಿರಕ್ಕಿಂತಲೂ ಕಡಿಮೆ ಅರ್ಜಿಗಳು ಸಲ್ಲಿಕೆಯಾದರೆ ಅಭ್ಯರ್ಥಿಗಳ ಆಯ್ಕೆಗೆ ಇನ್ನು ಮುಂದೆ ‘ಕಂಪ್ಯೂಟರ್‌ ಆಧಾರಿತ ಲಿಖಿತ ಪರೀಕ್ಷೆ’ (ಸಿಬಿಆರ್‌ಟಿ) ನಡೆಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಿರ್ಧರಿಸಿದೆ. ‘ಸಿಬಿಆರ್‌ಟಿ ಮಾದರಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಬೇಕೆಂಬ ಉದ್ದೇಶದಿಂದ ಜ.7 ರಂದು ಸಿಬಿಆರ್‌ಟಿ ಅಣಕು ಪರೀಕ್ಷೆ ನಡೆಸಲಾಗಿತ್ತು. ಪ್ರಾಯೋಗಿಕವಾಗಿ ನಡೆಸಿದ ಈ ಪರೀಕ್ಷೆ ಯಶಸ್ವಿಯಾಗಿದೆ. ಹೀಗಾಗಿ, ಈ ಮಾದರಿಯನ್ನು ಅಳವಡಿಸಿಕೊಳ್ಳಲು ತೀರ್ಮಾನಿಸಲಾಗಿದೆ’ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ತಿಳಿಸಿದರು. ಡಿ. 3 ರಂದು ನಡೆದ ಆಯೋಗದ ಸಭೆಯಲ್ಲಿ ನಿರ್ಣಯಿಸಿದಂತೆ, ಸಿಬಿಆರ್‌ಟಿ ಅಣಕು ಪರೀಕ್ಷೆ ನಡೆಸಲು ಡಿ.22 ರಂದು ಅಧಿಸೂಚನೆ ಹೊರಡಿಸಲಾಗಿತ್ತು.

Spread the love

ಬೆಂಗಳೂರು: ಯಾವುದೇ ವೃಂದದ ಹುದ್ದೆಗಳಿಗೆ 20 ಸಾವಿರಕ್ಕಿಂತಲೂ ಕಡಿಮೆ ಅರ್ಜಿಗಳು ಸಲ್ಲಿಕೆಯಾದರೆ ಅಭ್ಯರ್ಥಿಗಳ ಆಯ್ಕೆಗೆ ಇನ್ನು ಮುಂದೆ ‘ಕಂಪ್ಯೂಟರ್‌ ಆಧಾರಿತ ಲಿಖಿತ ಪರೀಕ್ಷೆ’ (ಸಿಬಿಆರ್‌ಟಿ) ನಡೆಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಿರ್ಧರಿಸಿದೆ.

 

‘ಸಿಬಿಆರ್‌ಟಿ ಮಾದರಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಬೇಕೆಂಬ ಉದ್ದೇಶದಿಂದ ಜ.7 ರಂದು ಸಿಬಿಆರ್‌ಟಿ ಅಣಕು ಪರೀಕ್ಷೆ ನಡೆಸಲಾಗಿತ್ತು. ಪ್ರಾಯೋಗಿಕವಾಗಿ ನಡೆಸಿದ ಈ ಪರೀಕ್ಷೆ ಯಶಸ್ವಿಯಾಗಿದೆ. ಹೀಗಾಗಿ, ಈ ಮಾದರಿಯನ್ನು ಅಳವಡಿಸಿಕೊಳ್ಳಲು ತೀರ್ಮಾನಿಸಲಾಗಿದೆ’ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ತಿಳಿಸಿದರು.

ಡಿ. 3 ರಂದು ನಡೆದ ಆಯೋಗದ ಸಭೆಯಲ್ಲಿ ನಿರ್ಣಯಿಸಿದಂತೆ, ಸಿಬಿಆರ್‌ಟಿ ಅಣಕು ಪರೀಕ್ಷೆ ನಡೆಸಲು ಡಿ.22 ರಂದು ಅಧಿಸೂಚನೆ ಹೊರಡಿಸಲಾಗಿತ್ತು.


Spread the love

About Laxminews 24x7

Check Also

ಚಿಕ್ಕೋಡಿ: ಹಾವು ಕಚ್ಚಿ ಬಾಲಕಿ ಸಾವು

Spread the love ಚಿಕ್ಕೋಡಿ: ತಾಲ್ಲೂಕಿನ ಕೇರೂರವಾಡಿಯಲ್ಲಿ ಶುಕ್ರವಾರ ರಾತ್ರಿ ಹಾವು ಕಚ್ಚಿ 4 ವರ್ಷದ ಬಾಲಕಿ ಶಿವಾನಿ ತುಳಸಿಗೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ