Breaking News

ಟ್ರಕ್ ಗೆ ಢಿಕ್ಕಿಯಾದ ಸಾಯಿಬಾಬಾ ಭಕ್ತರಿದ್ದ ಬಸ್: 10 ಮಂದಿ ಮೃತ್ಯು, ಹಲವರಿಗೆ ಗಾಯ

Spread the love

ಮುಂಬೈ: ಸಾಯಿಬಾಬಾ ಭಕ್ತರು ಪ್ರಯಾಣಿಸುತ್ತಿದ್ದ ಬಸ್ಸೊಂದು ನಾಸಿಕ್-ಶಿರಡಿ ಹೆದ್ದಾರಿಯ ಪಥರೆ ಬಳಿ ಟ್ರಕ್‌ ಗೆ ಢಿಕ್ಕಿ ಹೊಡೆದ ಪರಿಣಾಮ ಸುಮಾರು 10 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಭೀಕರ ಅಪಘಾತದಲ್ಲಿ ಜೀವಹಾನಿಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

 

 

ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸುವಂತೆ ಸಿಎಂ ಶಿಂಧೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.


Spread the love

About Laxminews 24x7

Check Also

ಖಾಸಗಿ ಲಾಡ್ಜ್​​ನಲ್ಲಿ ಪಿಎಸ್​ಐ ಆತ್ಮಹತ್ಯೆ

Spread the love ತುಮಕೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪೊಲೀಸ್​​ ಸಬ್ ಇನ್ಸ್​ಪೆಕ್ಟರ್​​ವೊಬ್ಬರು ನಗರದ ಖಾಸಗಿ ಲಾಡ್ಜ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ