Breaking News

26ನೇ ರಾಷ್ಟ್ರೀಯ ಯುವಜನೋತ್ಸವದ ಬಹುಮಾನ ಪ್ರಕಟ

Spread the love

ಹುಬ್ಬಳ್ಳಿ: 26ನೇ ರಾಷ್ಟ್ರೀಯ ಯುವಜನೋತ್ಸವದ ಬಹುಮಾನ ಪ್ರಕಟವಾಗಿದೆ. ಜಾನಪದ ಹಾಡು ಸ್ಪರ್ಧೆಯಲ್ಲಿ ಕರ್ನಾಟಕ ಮೂರನೇ ಬಹುಮಾನ ಪಡೆದಿದೆ.

ಜಾನಪದ ನೃತ್ಯ ಸ್ಪರ್ಧೆ

3ನೇ ಬಹುಮಾನ = ಕೇರಳ- ₹75ಸಾವಿರ

2ನೇ ಬಹುಮಾನ-ಗುಜರಾತ್ ₹1 ಲಕ್ಷ
1ನೇ ಬಹುಮಾನ- ಪಂಜಾಬ್‌- ₹1.5ಲಕ್ಷ

ಜಾನಪದ ಹಾಡು ಸ್ಪರ್ಧೆ

3ನೇ ಬಹುಮಾನ- ಕರ್ನಾಟಕ- ₹75ಸಾವಿರ
2ನೇ ಬಹುಮಾನ – ಅಸ್ಸಾಂ- ₹1ಲಕ್ಷ
1ನೇ ಬಹುಮಾನ- ಉತ್ತರ ಪ್ರದೇಶ- ₹1.5ಲಕ್ಷ


Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ