Breaking News

26ನೇ ರಾಷ್ಟ್ರೀಯ ಯುವಜನೋತ್ಸವದ ಬಹುಮಾನ ಪ್ರಕಟ

Spread the love

ಹುಬ್ಬಳ್ಳಿ: 26ನೇ ರಾಷ್ಟ್ರೀಯ ಯುವಜನೋತ್ಸವದ ಬಹುಮಾನ ಪ್ರಕಟವಾಗಿದೆ. ಜಾನಪದ ಹಾಡು ಸ್ಪರ್ಧೆಯಲ್ಲಿ ಕರ್ನಾಟಕ ಮೂರನೇ ಬಹುಮಾನ ಪಡೆದಿದೆ.

ಜಾನಪದ ನೃತ್ಯ ಸ್ಪರ್ಧೆ

3ನೇ ಬಹುಮಾನ = ಕೇರಳ- ₹75ಸಾವಿರ

2ನೇ ಬಹುಮಾನ-ಗುಜರಾತ್ ₹1 ಲಕ್ಷ
1ನೇ ಬಹುಮಾನ- ಪಂಜಾಬ್‌- ₹1.5ಲಕ್ಷ

ಜಾನಪದ ಹಾಡು ಸ್ಪರ್ಧೆ

3ನೇ ಬಹುಮಾನ- ಕರ್ನಾಟಕ- ₹75ಸಾವಿರ
2ನೇ ಬಹುಮಾನ – ಅಸ್ಸಾಂ- ₹1ಲಕ್ಷ
1ನೇ ಬಹುಮಾನ- ಉತ್ತರ ಪ್ರದೇಶ- ₹1.5ಲಕ್ಷ


Spread the love

About Laxminews 24x7

Check Also

ಧಾರವಾಡ ಸಂಚಾರಿ ನಿಯಮ ಉಲ್ಲಂಘನೆ ಫೈನ್ 50% ಡಿಸ್ಕೌಂಟ್… 35 ಕೇಸ್ 9000 ಸಾವಿರ ದಂಡ ತುಂಬಿದ ನರೇಂದ್ರ ಗ್ರಾಮ ವ್ಯಕ್ತಿ.

Spread the love ಧಾರವಾಡ ಸಂಚಾರಿ ನಿಯಮ ಉಲ್ಲಂಘನೆ ಫೈನ್ 50% ಡಿಸ್ಕೌಂಟ್… 35 ಕೇಸ್ 9000 ಸಾವಿರ ದಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ