Breaking News

ಮೂವರು ಸಹೋದರಿಯರ ಸಾಮೂಹಿಕ ಆತ್ಮಹತ್ಯೆ ಒಂಬತ್ತು ದಿನಗಳ ನಂತರ ಬೆಳಕಿಗೆ ಬಂದ ಪ್ರಕರಣ

Spread the love

ತುಮಕೂರು: ತಂದೆ, ತಾಯಿ ಹಾಗೂ ಆಸರೆಯಾಗಿದ್ದ ಅಜ್ಜಿಯನ್ನೂ ಕಳೆದುಕೊಂಡ ಮೂವರು ಅನಾಥ ಸಹೋದರಿಯರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದು, ಒಂಬತ್ತು ದಿನಗಳ ನಂತರ ಘಟನೆ ಬೆಳಕಿಗೆ ಬಂದಿದೆ.

ಮೂವರ ಶವಗಳೂ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡಾದ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ.  ರಂಜಿತಾ(24), ಬಿಂದು(21), ಚಂದನಾ(18) ಆತ್ಮಹತ್ಯೆಗೈದ ಸಹೋದರಿಯರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ