Breaking News
Home / ರಾಜಕೀಯ / ಮೂವರು ಸಹೋದರಿಯರ ಸಾಮೂಹಿಕ ಆತ್ಮಹತ್ಯೆ ಒಂಬತ್ತು ದಿನಗಳ ನಂತರ ಬೆಳಕಿಗೆ ಬಂದ ಪ್ರಕರಣ

ಮೂವರು ಸಹೋದರಿಯರ ಸಾಮೂಹಿಕ ಆತ್ಮಹತ್ಯೆ ಒಂಬತ್ತು ದಿನಗಳ ನಂತರ ಬೆಳಕಿಗೆ ಬಂದ ಪ್ರಕರಣ

Spread the love

ತುಮಕೂರು: ತಂದೆ, ತಾಯಿ ಹಾಗೂ ಆಸರೆಯಾಗಿದ್ದ ಅಜ್ಜಿಯನ್ನೂ ಕಳೆದುಕೊಂಡ ಮೂವರು ಅನಾಥ ಸಹೋದರಿಯರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದು, ಒಂಬತ್ತು ದಿನಗಳ ನಂತರ ಘಟನೆ ಬೆಳಕಿಗೆ ಬಂದಿದೆ.

ಮೂವರ ಶವಗಳೂ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡಾದ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ.  ರಂಜಿತಾ(24), ಬಿಂದು(21), ಚಂದನಾ(18) ಆತ್ಮಹತ್ಯೆಗೈದ ಸಹೋದರಿಯರು.


Spread the love

About Laxminews 24x7

Check Also

ಬಾಡಿ ಬಿಲ್ಡ್ ಮಾಡಿ ಯುವತಿಯರ ಮುಂದೆ ಪ್ರದರ್ಶಿಸುತ್ತಿದ್ದ ಯುವಕನಿಗೆ ಪೊಲೀಸರ ವರ್ಕೌಟ್

Spread the loveಬೆಳಗಾವಿ: ಜಿಮ್ ಹೋಗೋದು, ವ್ಯಾಯಾಮ, ಕಸರತ್ತು ಮಾಡಿ ದೇಹವನ್ನು ಸಾಮು ಮಾಡಿಕೊಳ್ಳುವುದು ತಪ್ಪಲ್ಲ. ಅದರೆ ನಾನು ದೇಹವನ್ನು ಸಾಮು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ