Breaking News

ಭರವಸೆ ಈಡೇರಿಸದಿದ್ದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

Spread the love

ಹಾಸನ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್, ಕುಟುಂಬದ ಯಜಮಾನಿಗೆ ₹2 ಸಾವಿರ ಸಹಾಯಧನ, 10 ಕೆ.ಜಿ. ಅಕ್ಕಿಯನ್ನು ಕೊಡುವುದಾಗಿ ಭರವಸೆ ನೀಡಿದ್ದೇವೆ.‌ ಅದನ್ನು‌ ಈಡೇರಿಸುತ್ತೇವೆ. ಒಂದು‌ ವೇಳೆ‌ ಈಡೇರಿಸದೇ ಹೋದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇವೆ’ ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ‌ ಹೇಳಿದರು.

 

ಇಲ್ಲಿ ಶನಿವಾರ ನಡೆದ ‘ಪ್ರಜಾಧ್ವನಿ‌’ ಯಾತ್ರೆಯಲ್ಲಿ‌ ಮಾತನಾಡಿರುವ ಅವರು, ‘ಈ ಬಗ್ಗೆ ಜಿಲ್ಲೆಯ ಪ್ರತಿಯೊಬ್ಬರಿಗೆ ಪಕ್ಷದ ಕಾರ್ಯಕರ್ತರೂ ಮನವರಿಕೆ ಮಾಡಿಕೊಡಬೇಕು. ಜಿಲ್ಲೆಯಲ್ಲಿ ಕನಿಷ್ಠ‌ 5 ಸ್ಥಾನಗಳನ್ನು‌ ಗೆಲ್ಲಲೇಬೇಕು’ ಎಂದು ತಿಳಿಸಿದರು.


Spread the love

About Laxminews 24x7

Check Also

ಅಜಾನ್ ವಿರುದ್ಧ ಜೂನ್ 1ರಿಂದ ಮತ್ತೆ ಹೋರಾಟ: ಮುತಾಲಿಕ್

Spread the love ಹಾಸನ, ಮೇ 22: “ಅಜಾನ್ ವಿಷಯದಲ್ಲಿ ಸರ್ಕಾರ ದೃಢ ನಿಲುವಿನೊಂದಿಗೆ ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ