Breaking News

ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದಲ್ಲಿ ಗುಂಡಿನ ದಾಳಿ

Spread the love

ಬೆಳಗಾವಿ: ರಾಯಬಾಗ ತಾಲೂಕಿನ ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಸವಸುದ್ದಿ ಗ್ರಾಮದಲ್ಲಿ ಗುಂಡಿನ ದಾಳಿ ನಡೆದಿದೆ.

 

ಸಂಬಂಧಿಕರ ನಡುವಿನ ವ್ಯಾಜ್ಯದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ.  ಶ್ರೀಶೈಲ್ ಬಾಳಪ್ಪ ಪಾಟೀಲ್ ತನ್ನ ಪರವಾನಗಿ ಪಡೆದ ರಿವಾಲ್ವರ್‌ನಿಂದ 2 ಸುತ್ತು ಗುಂಡು ಹಾರಿಸಿದ್ದಾನೆ.

ಗುಂಡಿನ ದಾಳಿಯಲ್ಲಿ ಯಾರಿಗೂ  ಅಪಾಯವಾಗಿಲ್ಗಾಲ. ಆದರೆ  ಈ ವೇಳೆ ನಡೆದ ಹೊಡೆದಾಟದಲ್ಲಿ, ಗುಂಡು ಹಾರಿಸಿದ ಆರೋಪಿ ಶ್ರೀಶೈಲ ಪಾಟೀಲ ಗಾಯಗೊಂಡಿದ್ದಾನೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

Spread the love  ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ