Breaking News

ಅಭಿವೃದ್ಧಿಯ ಚಿಂತನೆಗಳ ಒಂದು ದಿನದ ಅಂತರರಾಷ್ಟ್ರೀಯವಿಚಾರ ಸಂಕಿರಣ ಇಂದು

Spread the love

ವದತ್ತಿ: ಬಹುಭಾಷಾ ಸಂಗಮ ಸಂಸ್ಥೆಯಿಂದ ಜ.28ರಂದು ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯಾನಂತರ ಭಾರತ ಅಭಿವೃದ್ಧಿಯ ಚಿಂತನೆಗಳ ಒಂದು ದಿನದ ಅಂತರರಾಷ್ಟ್ರೀಯ ವಿಚಾರ ಸಂಕಿರಣ
ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಚಾರ್ಯ ಮಾರುತಿ ದೊಂಬರ ಹೇಳಿದರು.

ಇಲ್ಲಿನ ಬೆಳ್ಳುಬ್ಬಿ ಕಾಲೇಜಿನಲ್ಲಿ ಶುಕ್ರವಾರ ನಡೆದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತರರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅಮೇರಿಕಾ ಪತ್ರಕರ್ತೆ ಡಾ.ಅನಿತಾ ಕಪೂರ ಆಶಯ ನುಡಿ ತಿಳಿಸಲಿದ್ದಾರೆ.

ನವದೆಹಲಿಯ ಪಿಜಿಡಿಎವಿ ಕಾಲೇಜಿನ ಪ್ರಾಧ್ಯಾಪಕ ಡಾ.ಹರೀಶ ಅರೋರಾ
ಮುಖ್ಯ ಅಥಿತಿಗಳಾಗಿ, ಡಾ.ವಿದ್ಯಾವತಿ ರಜಪೂತ, ಡಾ.ಎನ್.ಎ. ಕೌಜಗೇರಿ ಅಥಿತಿಗಳಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಡಾ.ಕೆ. ರಾಮರಡ್ಡಿ, ಡಾ.ಅರುಂಧತಿ ಬದಾಮಿ ಇದ್ದರು.


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ