Breaking News
Home / ರಾಜಕೀಯ / ಅಭಿವೃದ್ಧಿಯ ಚಿಂತನೆಗಳ ಒಂದು ದಿನದ ಅಂತರರಾಷ್ಟ್ರೀಯವಿಚಾರ ಸಂಕಿರಣ ಇಂದು

ಅಭಿವೃದ್ಧಿಯ ಚಿಂತನೆಗಳ ಒಂದು ದಿನದ ಅಂತರರಾಷ್ಟ್ರೀಯವಿಚಾರ ಸಂಕಿರಣ ಇಂದು

Spread the love

ವದತ್ತಿ: ಬಹುಭಾಷಾ ಸಂಗಮ ಸಂಸ್ಥೆಯಿಂದ ಜ.28ರಂದು ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯಾನಂತರ ಭಾರತ ಅಭಿವೃದ್ಧಿಯ ಚಿಂತನೆಗಳ ಒಂದು ದಿನದ ಅಂತರರಾಷ್ಟ್ರೀಯ ವಿಚಾರ ಸಂಕಿರಣ
ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಚಾರ್ಯ ಮಾರುತಿ ದೊಂಬರ ಹೇಳಿದರು.

ಇಲ್ಲಿನ ಬೆಳ್ಳುಬ್ಬಿ ಕಾಲೇಜಿನಲ್ಲಿ ಶುಕ್ರವಾರ ನಡೆದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತರರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅಮೇರಿಕಾ ಪತ್ರಕರ್ತೆ ಡಾ.ಅನಿತಾ ಕಪೂರ ಆಶಯ ನುಡಿ ತಿಳಿಸಲಿದ್ದಾರೆ.

ನವದೆಹಲಿಯ ಪಿಜಿಡಿಎವಿ ಕಾಲೇಜಿನ ಪ್ರಾಧ್ಯಾಪಕ ಡಾ.ಹರೀಶ ಅರೋರಾ
ಮುಖ್ಯ ಅಥಿತಿಗಳಾಗಿ, ಡಾ.ವಿದ್ಯಾವತಿ ರಜಪೂತ, ಡಾ.ಎನ್.ಎ. ಕೌಜಗೇರಿ ಅಥಿತಿಗಳಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಡಾ.ಕೆ. ರಾಮರಡ್ಡಿ, ಡಾ.ಅರುಂಧತಿ ಬದಾಮಿ ಇದ್ದರು.


Spread the love

About Laxminews 24x7

Check Also

ಬೆಳಗಾವಿ ಪ್ರದೇಶ ಮಹಾರಾಷ್ಟ್ರಕ್ಕೆ: ಅಂಜಲಿ ಹೇಳಿಕೆಗೆ ಸ್ಪಷ್ಟನೆ ನೀಡಲು BJP ಆಗ್ರಹ

Spread the love ಬೆಂಗಳೂರು: ‘ಬೆಳಗಾವಿ ಜಿಲ್ಲೆಯ ಕೆಲವು ತಾಲ್ಲೂಕುಗಳು ಮಹಾರಾಷ್ಟ್ರಕ್ಕೆ ಸೇರಬೇಕಾಗಿವೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ