Breaking News

ರಾಯಬಾಗ| ಅಪಘಾತದಲ್ಲಿ ಮೂವರು ಸವಾರರ ಸಾವು

Spread the love

ರಾಯಬಾಗ: ತಾಲ್ಲೂಕಿನ ನಿಡಗುಂದಿ ಬಳಿ ಬೈಕ್‌ಗಳ ಮಧ್ಯೆ ಶನಿವಾರ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಟ್ಟಣದ ನಿವಾಸಿ ಸಿದ್ಧಾರ್ಥ ಜಗದಾಳೆ (24), ಬಾಗಲಕೋಟೆ ಜಿಲ್ಲೆಯ ಲೋಕಾಪುರದ ಮಾರುತಿ ವಿಭೂತಿ (32), ಮುಧೋಳದ ಶಾಮಣ್ಣ ವಿಭೂತಿ(22) ಮೃತರು.

ರಾಯಬಾಗ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ