Breaking News

ರಾಯಬಾಗ| ಅಪಘಾತದಲ್ಲಿ ಮೂವರು ಸವಾರರ ಸಾವು

Spread the love

ರಾಯಬಾಗ: ತಾಲ್ಲೂಕಿನ ನಿಡಗುಂದಿ ಬಳಿ ಬೈಕ್‌ಗಳ ಮಧ್ಯೆ ಶನಿವಾರ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಟ್ಟಣದ ನಿವಾಸಿ ಸಿದ್ಧಾರ್ಥ ಜಗದಾಳೆ (24), ಬಾಗಲಕೋಟೆ ಜಿಲ್ಲೆಯ ಲೋಕಾಪುರದ ಮಾರುತಿ ವಿಭೂತಿ (32), ಮುಧೋಳದ ಶಾಮಣ್ಣ ವಿಭೂತಿ(22) ಮೃತರು.

ರಾಯಬಾಗ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ