Breaking News

ರೇಪ್ ಆರೋಪಿಗೆ ಟಿಕೆಟ್ – ಪ್ರಶ್ನಿಸಿದ್ದಕ್ಕೆ ನಾಯಕಿಯ ಮೇಲೆ ಕೈ ಕಾರ್ಯರ್ತರಿಂದ ಹಲ್ಲೆ

Spread the love

ಲಕ್ನೋ: ಉತ್ತರ ಪ್ರದೇಶದಲ್ಲಿ ಉಪಚುನಾವಣೆ ಟಿಕೆಟ್ ವಿಚಾರವಾಗಿ ಕಾಂಗ್ರೆಸ್‍ನಲ್ಲಿ ಘರ್ಷಣೆ ನಡೆದಿದೆ. ಕಾಂಗ್ರೆಸ್ ನಾಯಕಿಯೊಬ್ಬರ ಮೇಲೆ ಪಕ್ಷದ ಕಾರ್ಯಕರ್ತರೇ ಹಲ್ಲೆ ನಡೆಸಿದ್ದಾರೆ.

ವಿರೋಧಿಸಿದ್ದಕ್ಕೆ ಸಿಟ್ಟಿಗೆದ್ದ ಭಾಸ್ಕರ್ ಅನುಚರರು, ಸಭೆಯಲ್ಲೇ ತಾರಾ ಯಾದವ್ ಮೇಲೆ ರೌಡಿಗಳ ರೀತಿಯಲ್ಲಿ ದಾಳಿ ನಡೆಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ತಾರಾಯಾದವ್, ಈ ಪ್ರಕರಣದಲ್ಲಿ ಪ್ರಿಯಾಂಕಾ ಗಾಂಧಿ ತಮಗೆ ನ್ಯಾಯ ನೀಡ್ತಾರೆ ಎಂದು ಭಾವಿಸ್ತಿದ್ದೇನೆ ಎಂದಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಹಲ್ಲೆ ದೃಶ್ಯದ ವಿಡಿಯೋವನ್ನು ಟ್ವೀಟ್ ಮಾಡಿ ಕಾಂಗ್ರೆಸ್ ಕಾಲೆಳೆದಿದ್ದಾರೆ. ಈ ಪ್ರಕರಣದಲ್ಲಿ ಎನ್‍ಸಿಡಬ್ಲ್ಯೂ ಕೂಡ ಕ್ರಮಕ್ಕೆ ಮುಂದಾಗಿದೆ.


Spread the love

About Laxminews 24x7

Check Also

ಪಾಂಗುಳ ಗಲ್ಲಿಯ ರಸ್ತೆಯಲ್ಲಿ ಸ್ಟಾಲ್ ವಾಹನಗಳ ದ್ವಿಮುಖ ಪಾರ್ಕಿಂಗ್‌ನಿಂದಾಗಿ ಸಂಚಾರ ಸಮಸ್ಯೆ!!

Spread the love ಪಾಂಗುಳ ಗಲ್ಲಿಯ ರಸ್ತೆಯಲ್ಲಿ ಸ್ಟಾಲ್ ವಾಹನಗಳ ದ್ವಿಮುಖ ಪಾರ್ಕಿಂಗ್‌ನಿಂದಾಗಿ ಸಂಚಾರ ಸಮಸ್ಯೆ!! ಗಣೇಶೋತ್ಸವ ಕೇವಲ ಎಂಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ