Breaking News

ಲಂಚ ಸ್ವೀಕರಿಸುತ್ತಿದ್ದ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ

Spread the love

ಕೋಲಾರ : ಲಂಚ ಸ್ವೀಕರಿಸುತ್ತಿದ್ದ ಮುಳಬಾಗಿಲು ಸಹಾಯಕ ಇಂಜಿನಿಯರ್ ರವೀಂದ್ರ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲಿನ ಪಂಚಾಯತ್ ರಾಜ್ ವಿಭಾಗದ ಸಹಾಯಕ ಇಂಜಿನಿಯರ್ ರವೀಂದ್ರ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಶಾಲಾ ಕಟ್ಟದ ಗುತ್ತಿಗೆ ಕಾಮಗಾರಿಗೆ 3 ಲಕ್ಷ ಹಣ ಬಿಡುಗಡೆಗೆ 5 % ಕಮಿಷನ್ ಗೆ ಸಹಾಯಕ ಎಂಜಿನಿಯರ್ ರವೀಂದ್ರ ಕುಮಾರ್ ಬೇಡಿಕೆಯೊಡ್ಡಿದ್ದರು. ಗುತ್ತಿಗೆದಾರ ನಾರಾಯಣ ಸ್ವಾಮಿ ಎಂಬುವವರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ