ಬೆಂಗಳೂರು: ರಾಜ್ಯ ರಾಜಕೀಯದಲ್ಲಿನ ದಿಢೀರ್ ಬೆಳವಣಿಗೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರ ಅಧಿಕಾರಕ್ಕೆ ಕತ್ತರಿ ಬೀಳುತ್ತಿದೆ. ಕೊರೋನಾ ಹೆಚ್ಚಳದ ನೆಪ ಹೇಳಿ ರಾಮುಲು ಅವರ ಬಳಿಯಿದ್ದ ಆರೋಗ್ಯ ಖಾತೆಯನ್ನು ಸಚಿವ ಸುಧಾಕರ್ಗೆ ಹೆಚ್ಚುವರಿಯಾಗಿ ನೀಡಲು ಸಿಎಂ ಯಡಿಯೂರಪ್ಪ ತೀರ್ಮಾನಿಸಿದ್ದಾರೆ.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿನ ದಿಢೀರ್ ಬೆಳವಣಿಗೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರ ಅಧಿಕಾರಕ್ಕೆ ಕತ್ತರಿ ಬೀಳುತ್ತಿದೆ. ಕೊರೋನಾ ಹೆಚ್ಚಳದ ನೆಪ ಹೇಳಿ ರಾಮುಲು ಅವರ ಬಳಿಯಿದ್ದ ಆರೋಗ್ಯ ಖಾತೆಯನ್ನು ಸಚಿವ ಸುಧಾಕರ್ಗೆ ಹೆಚ್ಚುವರಿಯಾಗಿ ನೀಡಲು ಸಿಎಂ ಯಡಿಯೂರಪ್ಪ ತೀರ್ಮಾನಿಸಿದ್ದಾರೆ.ಇದಕ್ಕೆ ರಾಮುಲು ಒಪ್ಪಿದ್ದಾರಾ ಇಲ್ಲವಾ ಅನ್ನೋದು ಗೊತ್ತಾಗಿಲ್ಲ. ಪ್ರತಿಕ್ರಿಯೆಗೆ ಅವರು ಲಭ್ಯ ಆಗಿಲ್ಲ. ಈ ಬೆಳವಣಿಗೆ ತೀವ್ರ ಸಂಚಲನಕ್ಕೆ ಕಾರಣ ಆಗಿದೆ. ಇದು ಉಪ ಚುನಾವಣೆ ಮೇಲೇನಾದ್ರೂ ಪರಿಣಾಮ ಬೀರುತ್ತಾ ಎಂಬ ಲೆಕ್ಕಾಚಾರಗಳು ಶುರುವಾಗಿವೆ.
Laxmi News 24×7