Breaking News

ಶಿವಾಜಿ ಮಹಾರಾಜರಿಗೆ ಅಪಮಾನ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖ

Spread the love

ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಶಿವಾಜಿ ಮಹಾರಾಜರಿಗೆ ಅಪಮಾನ ಹಿನ್ನೆಲೆ ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ವಿರುದ್ಧ ಮಂಗಳವಾರ ಕೇಸ್ ದಾಖಲಾಗಿದೆ.

ವಾಟ್ಸಾಪ್ ನಲ್ಲಿ ಹರಿಬಿಟ್ಟ ಶಿವಾಜಿ ಮಹಾರಾಜರ ಕುರಿತು ಅವಾಚ್ಯ ಶಬ್ದದಿಂದ ನಿಂದಿಸಿದ್ದನ್ನು. ಅದಕ್ಕಾಗಿ ಕ್ಷತ್ರಿಯ ಮರಾಠಾ ಪರಿಷತ್ ಅಧ್ಯಕ್ಷ ಅಂಬಾದಾಸ ಸಿಂದಗಿ ದೂರಿನ ಮೇಲೆ ಕಾನೂನಿನ ಸಂಘರ್ಷಕ್ಕೆ ಒಳಗಾದ ಬಾಲಕನ ಮೇಲೆ ಕೇಸ್ ದಾಖಲಾಗಿದೆ.

ಅಲ್ಲದೇ, ಕಲಂ 153A, 295A ಅಡಿಯಲ್ಲಿ ಚಡಚಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ರಾಹುಲ್  ಜಾರಕಿಹೊಳಿ

Spread the loveಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ