Breaking News

ಶಿವಾಜಿ ಮಹಾರಾಜರಿಗೆ ಅಪಮಾನ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖ

Spread the love

ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಶಿವಾಜಿ ಮಹಾರಾಜರಿಗೆ ಅಪಮಾನ ಹಿನ್ನೆಲೆ ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ವಿರುದ್ಧ ಮಂಗಳವಾರ ಕೇಸ್ ದಾಖಲಾಗಿದೆ.

ವಾಟ್ಸಾಪ್ ನಲ್ಲಿ ಹರಿಬಿಟ್ಟ ಶಿವಾಜಿ ಮಹಾರಾಜರ ಕುರಿತು ಅವಾಚ್ಯ ಶಬ್ದದಿಂದ ನಿಂದಿಸಿದ್ದನ್ನು. ಅದಕ್ಕಾಗಿ ಕ್ಷತ್ರಿಯ ಮರಾಠಾ ಪರಿಷತ್ ಅಧ್ಯಕ್ಷ ಅಂಬಾದಾಸ ಸಿಂದಗಿ ದೂರಿನ ಮೇಲೆ ಕಾನೂನಿನ ಸಂಘರ್ಷಕ್ಕೆ ಒಳಗಾದ ಬಾಲಕನ ಮೇಲೆ ಕೇಸ್ ದಾಖಲಾಗಿದೆ.

ಅಲ್ಲದೇ, ಕಲಂ 153A, 295A ಅಡಿಯಲ್ಲಿ ಚಡಚಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಂಗಳೂರಲ್ಲಿ ಮುಂಬೈ ಮಾದರಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ: ಡಿಸಿಎಂ ಸೂಚನೆ

Spread the love ಬೆಂಗಳೂರು: ಮುಂಬೈ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಬಿಎ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ