Breaking News

ಶಿವಾಜಿ ಮಹಾರಾಜರಿಗೆ ಅಪಮಾನ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖ

Spread the love

ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಶಿವಾಜಿ ಮಹಾರಾಜರಿಗೆ ಅಪಮಾನ ಹಿನ್ನೆಲೆ ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ವಿರುದ್ಧ ಮಂಗಳವಾರ ಕೇಸ್ ದಾಖಲಾಗಿದೆ.

ವಾಟ್ಸಾಪ್ ನಲ್ಲಿ ಹರಿಬಿಟ್ಟ ಶಿವಾಜಿ ಮಹಾರಾಜರ ಕುರಿತು ಅವಾಚ್ಯ ಶಬ್ದದಿಂದ ನಿಂದಿಸಿದ್ದನ್ನು. ಅದಕ್ಕಾಗಿ ಕ್ಷತ್ರಿಯ ಮರಾಠಾ ಪರಿಷತ್ ಅಧ್ಯಕ್ಷ ಅಂಬಾದಾಸ ಸಿಂದಗಿ ದೂರಿನ ಮೇಲೆ ಕಾನೂನಿನ ಸಂಘರ್ಷಕ್ಕೆ ಒಳಗಾದ ಬಾಲಕನ ಮೇಲೆ ಕೇಸ್ ದಾಖಲಾಗಿದೆ.

ಅಲ್ಲದೇ, ಕಲಂ 153A, 295A ಅಡಿಯಲ್ಲಿ ಚಡಚಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ನಮಗೇ ಕುಡಿಯೋಕೆ ನೀರಿಲ್ಲ, ತಮಿಳುನಾಡಿಗೆ ಬಿಟ್ರೆ ಬೀದಿಗಿಳಿದು ಉಗ್ರ ಹೋರಾಟ – ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆ

Spread the loveಮಂಡ್ಯ: ರಾಜ್ಯದಲ್ಲಿ ಮಳೆಯ ಅಭಾವದಿಂದ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿರುವಾಗ, ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ