ನಿವೃತ್ತ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಸಿಎಂಗೆ ರಕ್ತದಲ್ಲಿ ಮನವಿ ಪತ್ರ ಬರೆದಿದ್ದಾರೆ.
ವಿಜಯಪುರ ಜಿಲ್ಲೆಯ ಮುದ್ದೇಹಾಳ ತಾಲ್ಲೂಕಿನ ಸಿದ್ದಾಪುರ ಪಿ.ಟಿ.ಗ್ರಾಮದ ಬಸವರಾಜ್ ಪೂಜಾರ್ ಇವರು ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ನೀಡುವಂತೆ ಆಗ್ರಹಿಸಿದ್ದಾರೆ.
ಇಂದು ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ ಗೆ ಭೇಟಿ ನೀಡಲಿರುವ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಪತ್ರ ನೀಡಲಿದ್ದಾರೆ. ಪತ್ರದಲ್ಲಿ ವರದಿಯನ್ನ ಕೇಂದ್ರ ಸರ್ಕಾರಕ್ಕೆ ಕಳುಹಿಸುತ್ತಿಲ್ಲ ಎಂದು ಬಸವರಾಜ್ ಅಸಮಧಾನ ಹೊರಹಾಕಿದ್ದಾರೆ.