Breaking News

ನೀರಾವರಿ ಇಲಾಖೆಗೆ 400 ಎಂಜಿನಿಯರ್‌ ನೇಮಕಕ್ಕೆ ಅನುಮತಿ: ಸಚಿವ ಕಾರಜೋಳ

Spread the love

ಬೆಂಗಳೂರು: ರಾಜ್ಯದ ನೀರಾವರಿ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ನೀರಾವರಿ ಇಲಾಖೆಯಲ್ಲಿ 400 ಎಂಜಿನಿಯರ್‌ಗಳ ನೇಮಕಕ್ಕೆ ಅನುಮತಿ ನೀಡಲಾಗಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ನೀರಾವರಿ ಇಲಾಖೆಯಲ್ಲಿ ಅನೇಕ ವರ್ಷಗಳಿಂದ ಅಸಿಸ್ಟೆಂಟ್‌ ಎಂಜಿನಿಯರ್‌, ಜೂನಿಯರ್‌ ಎಂಜಿನಿಯರ್‌ ನೇಮಕ ಆಗಿಲ್ಲ.

 

ಸಾವಿರ ಹುದ್ದೆ ನೇಮಕವಾಗಬೇಕಾಗಿದೆ. ಈ ಹಿನ್ನೆಲೆ ಯಲ್ಲಿ ಈಗ 300 ಅಸಿಸ್ಟೆಂಟ್‌ ಎಂಜಿನಿಯರ್‌ ಹಾಗೂ 100 ಜೂನಿಯರ್‌ ಎಂಜಿನಿಯರ್‌ಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.


Spread the love

About Laxminews 24x7

Check Also

ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವ

Spread the love ಬೆಳಗಾವಿ: ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ