Breaking News

ರಮೇಶ ಜಾರಕಿಹೊಳಿ  ಉಪ ಚುನಾವಣೆ ಬಿಜೆಪಿ  ಟಿಕೆಟ್ ನೀಡಬೇಕು ಎಂದು ಒತ್ತಾಯB.S.Y.ಗೆ

Spread the love

ಬೆಂಗಳೂರು:  ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ  ಅವರು, ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ.

ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಯಡಿಯೂರಪ್ಪರನ್ನು ಭೇಟಿಯಾದ ಜಾರಕಿಹೊಳಿ, 10 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ರಾಜರಾಜೇಶ್ವರಿ ನಗರ ವಿಧಾನಸಭೆ ಉಪ ಚುನಾವಣೆ ಬಿಜೆಪಿ  ಟಿಕೆಟ್ ಅವರನ್ನು ಮುನಿರತ್ನ ಅವರಿಗೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎನ್ನಲಾಗುತ್ತಿದೆ.

ಮುನಿರತ್ನಗೆ ಟಿಕೆಟ್ ಕೈ ತಪ್ಪಬಾರದು. ಈ ಕುರಿತು ಹೈಕಮಾಂಡ್ ನಾಯಕರ ಬಳಿ ಮಾತುಕತೆ ನಡೆಸಿ ಎಂದು ಯಡಿಯೂರಪ್ಪಗೆ ರಮೇಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ