Breaking News

ರಮೇಶ ಜಾರಕಿಹೊಳಿ  ಉಪ ಚುನಾವಣೆ ಬಿಜೆಪಿ  ಟಿಕೆಟ್ ನೀಡಬೇಕು ಎಂದು ಒತ್ತಾಯB.S.Y.ಗೆ

Spread the love

ಬೆಂಗಳೂರು:  ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ  ಅವರು, ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ.

ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಯಡಿಯೂರಪ್ಪರನ್ನು ಭೇಟಿಯಾದ ಜಾರಕಿಹೊಳಿ, 10 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ರಾಜರಾಜೇಶ್ವರಿ ನಗರ ವಿಧಾನಸಭೆ ಉಪ ಚುನಾವಣೆ ಬಿಜೆಪಿ  ಟಿಕೆಟ್ ಅವರನ್ನು ಮುನಿರತ್ನ ಅವರಿಗೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎನ್ನಲಾಗುತ್ತಿದೆ.

ಮುನಿರತ್ನಗೆ ಟಿಕೆಟ್ ಕೈ ತಪ್ಪಬಾರದು. ಈ ಕುರಿತು ಹೈಕಮಾಂಡ್ ನಾಯಕರ ಬಳಿ ಮಾತುಕತೆ ನಡೆಸಿ ಎಂದು ಯಡಿಯೂರಪ್ಪಗೆ ರಮೇಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Spread the love ಬೆಂಗಳೂರು: ಕಾಂಗ್ರೆಸ್ ಭವನಕ್ಕೆ ಕಡಿಮೆ ದರದಲ್ಲಿ ಸಿಎ ನಿವೇಶನಗಳನ್ನು (CA Site) ಕೊಟ್ಟಿರೋ ವಿಚಾರ ವಿಧಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ