Breaking News

ಸುದೀಪ್ ಭೇಟಿಯಾದ ಡಿ.ಕೆ. ಶಿ. ರಾಜಕೀಯ ಎಂಟ್ರಿಗೆ ವೇದಿಕೆ ಸಿದ್ದ?

Spread the love

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು, ಕಿಚ್ಚನ ರಾಜಕೀಯ ಎಂಟ್ರಿಗೆ ವೇದಿಕೆ ಸಿದ್ದವಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.

 

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕಿಚ್ಚ ಸುದೀಪ್ ಅವರನ್ನು ಬೆಂಗಳೂರಿನ ಅವರ ಮನೆಯಲ್ಲಿ ಭೇಟಿ ಮಾಡಿದರು. ಈ ಭೇಟಿಯ ಫೋಟೋಗಳು ಇದೀಗ ವೈರಲ್ ಆಗುತ್ತಿದೆ.

ಕಿಚ್ಚ ಸುದೀಪ್ ಅವರ ರಾಜಕೀಯ ಪದಾರ್ಪಣೆ ಕುರಿತು ಅವರು ಚರ್ಚಿಸಿದ್ದಾರೆಯೇ ಎಂಬುದನ್ನು ನಟ ಅಥವಾ ಡಿಕೆ ಶಿವಕುಮಾರ್ ಖಚಿತಪಡಿಸಿಲ್ಲ.

 

ಇದು ಸೌಜನ್ಯದ ಭೇಟಿಯಾಗಿದ್ದು, ಡಿಕೆ ಶಿವಕುಮಾರ್ ಅವರು ಕಿಚ್ಚ ಸುದೀಪ್ ಅವರನ್ನು ಸ್ಟಾರ್ ಪ್ರಚಾರಕರಾಗಲು ಆಹ್ವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ