Breaking News

ಹೊಸಪೇಟೆಯಿಂದ ಸ್ಪರ್ಧಿಸಿದರೆ 1 ಕೋಟಿ ಕೊಡುವುದಾಗಿ ಘೋಷಣೆ ಮಾಡಿದ ಸಿದ್ದರಾಮಯ್ಯನವರ ಅಭಿಮಾನಿ

Spread the love

ಹೊಸಪೇಟೆ: ವಿಧಾನಸಭಾ ಚುನಾವಣೆ ಸ್ಪರ್ಧೆಗೆ ಕ್ಷೇತ್ರ ಹುಡುಕಾಟದ ಗೊಂದಲದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಅಭಿಮಾನಿಯೋರ್ವರು ಭರ್ಜರಿ ಆಫರ್ ನೀಡಿದ್ದಾರೆ.

ಸಿದ್ದರಾಮಯ್ಯನವರು ಹೊಸಪೇಟೆಯಿಂದ ಸ್ಪರ್ಧೆ ಮಾಡಿದರೆ ಅವರಿಗೆ 1 ಕೋಟಿ ರೂಪಾಯಿ ನೀಡುವುದಾಗಿ ಅಭಿಮಾನಿ ಕೆ.ಎಸ್.ಮಲಿಯಪ್ಪ ಘೋಷಣೆ ಮಾಡಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರಿನ ನಿವಾಸಿ ಕೆ.ಎಸ್.ಮಲಿಯಪ್ಪ, ತಾನು ಜಮೀನು ಮಾರಿ 1 ಕೋಟಿ ರೂಪಾಯಿ ನೀಡುತ್ತೇನೆ. ಸಿದ್ದರಾಮಯ್ಯನವರು ಹೊಸಪೇಟೆಯಿಂದ ಚುನಾವಣೆಗೆ ಸ್ಪರ್ಧಿಸಲಿ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಆಟೊ ಬುಕ್ ಮಾಡಿ ಬಳಿಕ ರದ್ದು ಮಾಡಿದಕ್ಕೆ ಯುವತಿ ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಚಾಲಕ: ಬಂಧನ

Spread the love ಬೆಂಗಳೂರು: ಆ್ಯಪ್​ನಲ್ಲಿ ಆಟೋ ಬುಕ್ ಮಾಡಿ ಬಳಿಕ ರದ್ದು ಮಾಡಿದ್ದಕ್ಕೆ ಅಸಮಾಧಾನಗೊಂಡು ಯುವತಿಯನ್ನ ಹಿಂಬಾಲಿಸಿ ಅವಾಚ್ಯ ಶಬ್ಧಗಳಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ