Breaking News

ಕಮಲ ಕೆರೆಯಲ್ಲಿ, ತೆನೆ ಹೊಲದಲ್ಲಿ,ಕೈ ಅಧಿಕಾರದಲ್ಲಿದ್ದರೆ ಚೆಂದ: ಡಿಕೆಶಿ

Spread the love

ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ. ಜನರಿಗೆ ದಾನ, ಧರ್ಮ ಮಾಡುವ ಕೈ ಅಧಿಕಾರಲ್ಲಿದ್ದರೆ ಚೆಂದ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ಈ ದೇಶ ಹಾಗೂ ರಾಜ್ಯದಲ್ಲಿ ವಿವಿಧ ಧರ್ಮ, ಜಾತಿ, ವರ್ಗ, ಪಂಗಡದ ಜನರು ಸಹೋದರರಂತೆ ಬದುಕುತ್ತಿದ್ದಾರೆ.

ಆದರೆ ಬಿಜೆಪಿ “ಹಿಂದೂ ನಾವೆಲ್ಲ ಒಂದು’ ಎಂದು ಧರ್ಮ, ಜಾತಿ, ವರ್ಗದ ನಡುವೆ ತಾರತಮ್ಯ ನೀತಿ ಅನುಸರಿಸಿ ಅಶಾಂತಿ ಸೃಷ್ಟಿಸಿದೆ.

ಕಾಂಗ್ರೆಸ್‌ ಎಲ್ಲರನ್ನೂ ಸೇರಿಸಿ “ನಾವೆಲ್ಲ ಒಂದು’ ಎಂದು ಹೇಳುತ್ತಿದೆ ಎಂದರು.


Spread the love

About Laxminews 24x7

Check Also

ಕನ್ನಡಪರ ಹೋರಾಟಗಾರರು ತಮ್ಮ ಸುಪುತ್ರನ ವಿವಾಹ ಸಮಾರಂಭದ ಆಮಂತ್ರಣ ಪತ್ರವನ್ನು ನೀಡಿದರು.

Spread the loveಹಿರಿಯ ಕನ್ನಡಪರ ಹೋರಾಟಗಾರರು, ಮಾಜಿ ಶಾಸಕ ವಾಟಾಳ್ ನಾಗರಾಜ್ ಅವರು ಇಂದು ಬೆಂಗಳೂರಿನ ಗೃಹಕಚೇರಿಯಲ್ಲಿ ಸಚಿವ ಸತೀಶ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ