Breaking News

ಹಿರಿಯ I,A,S,ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ.: ರಾಜ್ಯ ಸರ್ಕಾರ

Spread the love

ಬೆಂಗಳೂರು: ಚುನಾವಣ ಹೊಸ್ತಿಲಲ್ಲಿ ರಾಜ್ಯ ಸರಕಾರ ಹಿರಿಯ ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಡಾ| ರಮಣ್‌ ರೆಡ್ಡಿ-ಅಭಿವೃದ್ಧಿ ಆಯುಕ್ತರು, ಬೆಂಗಳೂರು. ಕಪಿಲ್‌ ಮೋಹನ್‌- ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆ.

ಜಿ.ಕುಮಾರ್‌ ನಾಯಕ್‌ – ಬಿಡಿಎ ಆಯುಕ್ತ. ಎಸ್‌.ಆರ್‌.ಉಮಾಶಂಕರ್‌-ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ. ರಶ್ಮಿ ವಿ.ಮಹೇಶ್‌ – ಪ್ರಧಾನ ಕಾರ್ಯದರ್ಶಿ ಕಂದಾಯ ಇಲಾಖೆ ( ವಿಕೋಪ ನಿರ್ವಹಣೆ, ಭೂಮಿ). ಡಾ| ಸೆಲ್ವಕುಮಾರ್‌ – ಪ್ರಧಾನ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ.

ಮನೋಜ್‌ ಜೈನ್‌ – ಕಾರ್ಯದರ್ಶಿ, ಅಲ್ಪಸಂಖ್ಯಾಕ ಕಲ್ಯಾಣ ಇಲಾಖೆ. ಡಾ| ಎನ್‌.ಶಿವಶಂಕರ್‌ – ವ್ಯವಸ್ಥಾಪಕ ನಿರ್ದೇಶಕರು, ರಾಜೀವ್‌ ಗಾಂಧಿ ಗ್ರಾಮೀಣ ವಸತಿ ನಿಗಮ. ನಳಿನಿ ಅತುಲ್‌ – ನಿರ್ದೇಶಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ (ಸೋಷಿಯಲ್‌ ಆಡಿಟ್‌ ) ಮಹಮ್ಮದ್‌ ರೋಶನ್‌ – ವ್ಯವಸ್ಥಾಪಕ ನಿರ್ದೇಶಕರು (ಹೆಸ್ಕಾಂ), ಬೋಯಾರ್‌ ಹರ್ಷಲ್‌ ನಾರಾಯಣ ರಾವ್‌ – ಮುಖ್ಯ ಕಾರ್ಯ ನಿರ್ವಹಣಾಧಿಕಾರಿ , ಬೆಳಗಾವಿ ಜಿಲ್ಲಾ ಪಂಚಾಯತ್‌. ಬನ್ವರ್‌ ಸಿಂಗ್‌ ಮೀನಾ – ನಿರ್ದೇಶಕ, ಕೃಷ್ಣಾ ಮೇಲ್ದಂಡೆ ಯೋಜನೆ, (ಭೂಸ್ವಾಧೀನ). ಪ್ರಕಾಶ್‌ ನಿಟ್ಟಾಳಿ – ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತ್‌. ಎನ್‌. ಮಹಮ್ಮದ್‌ ಅಲಿ ಅಕ್ರಮ್‌ ಷಾ – ಹೆಚ್ಚುವರಿ ಮಿಷನ್‌ ಡೈರೆಕ್ಟರ್‌ ಸಕಾಲ. ರವಿ ಎಂ.ತಿರಾಪುರ – ಉಪ ಕಾರ್ಯದರ್ಶಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್‌


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ