Breaking News

ಲಿಂಗಾಯತ ‘ಸ್ವತಂತ್ರ ಧರ್ಮ’ ಬೆಂಬಲಿಸುವ ಪಕ್ಷಕ್ಕೆ ಮತ: ಚನ್ನಬಸವಾನಂದ ಸ್ವಾಮೀಜಿ

Spread the love

ಹುಬ್ಬಳ್ಳಿ: ‘ಲಿಂಗಾಯತ ಸ್ವತಂತ್ರ ಧರ್ಮವಾಗಲು ಕೇಂದ್ರಕ್ಕೆ ಶಿಫಾರಸು ಸಲ್ಲಿಸುವುದಾಗಿ ಪ್ರಣಾಳಿಕೆಯಲ್ಲಿ ದಾಖಲಿಸುವ ಪಕ್ಷಕ್ಕೆ ಮತ ಹಾಕುತ್ತೇವೆ’ ಎಂದು ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿಯ ಗೌರವಾಧ್ಯಕ್ಷ ಚನ್ನಬಸವಾನಂದ ಸ್ವಾಮೀಜಿ ಹೇಳಿದರು.

 

ಶನಿವಾರ ಪತ್ರಿಕಾಗೋಷ್ಠಿಯಲ್ಲಿ, ‘ವೀರಶೈವ ಲಿಂಗಾಯತರು ಮಹಾರಾಷ್ಟ್ರದಲ್ಲಿ ಹೋಗಿ ತಾವು ‘ಹಿಂದೂಗಳು’ ಎಂದು ಹೇಳಿಕೊಳ್ಳುತ್ತಾರೆ. ಆದರೆ ನಾವು ಹಿಂದೂಗಳಲ್ಲ’ ಹಿಂದೂ ಎಂಬುದು ಧರ್ಮ ಅಲ್ಲ, ಜೀವನಶೈಲಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ, ಪ್ರಧಾನಿ ಮೋದಿಯವರೂ ಹೇಳಿದ್ದಾರೆ. 500 ವರ್ಷಗಳ ಇತಿಹಾಸ ಇರುವ ಸಿಖ್ ಸಮಾಜ ಪ್ರತ್ಯೇಕ ಧರ್ಮ ಎನಿಸಿಕೊಂಡಿದೆ. ಜೈನರದ್ದೂ ಪ್ರತ್ಯೇಕ ಧರ್ಮ ಆಗಿರುವಾಗ 900 ವರ್ಷಗಳ ಹಿಂದಿನ ಲಿಂಗಾಯತ ಸಮುದಾಯ ಏಕೆ ಸ್ವತಂತ್ರ ಧರ್ಮ ಆಗಬಾರದು ಎಂದರು.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ